Saturday, April 20, 2024
spot_imgspot_img
spot_imgspot_img

ಕೇರಳ ರಾಜ್ಯ ಬಿಜೆಪಿ ನಾಯಕನ ಮನೆಗೆ ನುಗ್ಗಿ ಬರ್ಬರ ಹತ್ಯೆ; 24 ಗಂಟೆಯೊಳಗಡೆ ಇಬ್ಬರು ರಾಜ್ಯ ನಾಯಕರ ಹತ್ಯೆ..!!

- Advertisement -G L Acharya panikkar
- Advertisement -
vtv vitla
vtv vitla

ಆಲಪ್ಪುಝ: ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಂಜಿತ್ ಶ್ರೀನಿವಾಸನ್ ಹತ್ಯೆಗೊಳಗಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾದ ನಾಯಕ ಮತ್ತು ಆರೆಸ್ಸೆಸ್ ನಾಯಕನಾಗಿದ್ದರು.

vtv vitla
vtv vitla

ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾನ್ ಅವರ ಹತ್ಯೆ ನಡೆದ ಬೆನ್ನಲ್ಲೇ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.

vtv vitla
vtv vitla
- Advertisement -

Related news

error: Content is protected !!