Monday, May 6, 2024
spot_imgspot_img
spot_imgspot_img

ಕೊಳ್ನಾಡು: ಕ್ಷುಲ್ಲಕ ವಿಚಾರವಾಗಿ ಅಪ್ರಾಪ್ತ ಬಾಲಕನ ನ ಮೇಲೆ ಯುವಕನಿಂದ ಮಾರಣಾಂತಿಕ ಹಲ್ಲೆ; ಗಾಯಾಳು ಅಪ್ರಾಪ್ತ ಬಾಲಕ ಆಸ್ಪತ್ರೆಗೆ ದಾಖಲು.!

- Advertisement -G L Acharya panikkar
- Advertisement -

ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಪುತ್ರ ಶಫೀಕ್(17) ಎಂಬಾತನ ಮೇಲೆ ಅದೇ ಊರಿನ ಅಬ್ದುಲ್ ಖಾದರ್ ಪುತ್ರ ಕಬೀರ್ ಕ್ಷುಲ್ಲಕ ವಿಚಾರವಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

vtv vitla
vtv vitla

ಈ ಕುರಿತು ಗಾಯಾಳುವಿನ ತಂದೆ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!