- Advertisement -
- Advertisement -
ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಪುತ್ರ ಶಫೀಕ್(17) ಎಂಬಾತನ ಮೇಲೆ ಅದೇ ಊರಿನ ಅಬ್ದುಲ್ ಖಾದರ್ ಪುತ್ರ ಕಬೀರ್ ಕ್ಷುಲ್ಲಕ ವಿಚಾರವಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಗಾಯಾಳುವಿನ ತಂದೆ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
- Advertisement -