Friday, April 26, 2024
spot_imgspot_img
spot_imgspot_img

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಮೇಲೆ ಆಸಿಡ್ ದಾಳಿ; ಆರೋಪಿ ಬಂಧನ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಸ್ನೇಹಿತರ ಮದ್ಯೆ ಜಗಳ ನಡೆದು ತನ್ನ ಸ್ನೇಹಿತನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಕಬ್ಬನ್ ಪೇಟೆಯ 10ನೇ ಕ್ರಾಸ್ ನಲ್ಲಿ ನಡೆದಿದೆ.

ಭಾನುವಾರದಂದು ನಡೆದ ಜಗಳ, ತಾರಕ್ಕೇರಿದ ಸಂದರ್ಭದಲ್ಲಿ ಸೆಲ್ಫ್ಯೂರಿಕ್ ಆಯಸಿಡ್ ದಾಳಿಯನ್ನು ನಡೆಸಿದ್ದಾನೆ.

ಈ ಘಟನೆಯಿಂದ ಯುವಕನ ಮುಖ, ಎದೆ ಭಾಗಕ್ಕೆ ಗಾಯವಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸಿಡ್ ದಾಳಿಗೆ ಒಳಗಾದ ವ್ಯಕ್ತಿಯ ದೇಹವು ಶೇ.30ರಷ್ಟು ಸುಟ್ಟು ಹೋಗಿವೆ, ಈ ಸಂಬಂಧ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಜನತಾ ಅದಾಕ್ ನನ್ನು ಮೈಸೂರಿನಲ್ಲಿ ಬಂಧಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!