Sunday, May 12, 2024
spot_imgspot_img
spot_imgspot_img

ಖಾಸಗಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಸಾವು

- Advertisement -G L Acharya panikkar
- Advertisement -
vtv vitla

ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಭಟ್ಕಳದಲ್ಲಿ ನಡೆದಿದೆ.
ಹೊನಪ್ಪ ತಿಮ್ಮಯ್ಯ ನಾಯ್ಕ ಮೃತ ದುರ್ದೈವಿ.

ಮಂಗಳೂರು ಕಡೆಗೆ ಹುಬ್ಬಳ್ಳಿಯಿಂದ ಬರುತ್ತಿದ್ದ ಬಸ್ ಪಾದಚಾರಿ ಹೊನಪ್ಪ ಅವರು ಹೆದ್ದಾರಿ ದಾಟಲು ಯತ್ನಿಸುತ್ತಿದ್ದಂತೆಯೇ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ. ಮುರ್ಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

- Advertisement -

Related news

error: Content is protected !!