Saturday, April 27, 2024
spot_imgspot_img
spot_imgspot_img

ಗಾಂಜಾ ಗುಂಗಲ್ಲಿ ಬೈಕ್​ ಸವಾರರಿಗೆ ಹಲ್ಲೆ ಮಾಡಿದ ದುಷ್ಕರ್ಮಿಗಳು; ಹೈರಾಣಾದ ಸಾರ್ವಜನಿಕರು

- Advertisement -G L Acharya panikkar
- Advertisement -

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಗಾಂಜಾ ಮತ್ತಲ್ಲಿದ್ದ ಯುವಕರ ಗುಂಪೊಂದು ಅಟ್ಟಹಾಸ ನಡೆಸಿದ್ದು ಸಾರ್ವಜನಿಕರು ಹೈರಾಣಾದ ಘಟನೆ ಬೆಂಗಳೂರಿನ ಹೆಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ವಿಗ್ನ ನಗರದಲ್ಲಿ ನಶೆಯಲ್ಲಿ ತೇಲಾಡುತ್ತಿದ್ದ ಯವಕರು ರಸ್ತೆಯಲ್ಲಿ ಹೋಗುತ್ತಿರುವವರನ್ನು ತಡೆದು ಬೈಕ್ ಸವಾರರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಈ ಘಟನೆಯಿಂದ ಬೆಚ್ಚಿಬಿದ್ದ ಬೆಂಗಳೂರಿನ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಯುವಕರ ಚೆಲ್ಲಾಟದ ವಿಡಿಯೋ ಶೇರ್​ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

driving
- Advertisement -

Related news

error: Content is protected !!