- Advertisement -
- Advertisement -
ಭಾರತರತ್ನ ಲತಾ ಮಂಗೇಶ್ಕರ್ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಗಮಿಸಿದ ಶಾರುಖ್ ಖಾನ್ ಶ್ರದ್ದಾಂಜಲಿ ಸಲ್ಲಿಸುವ ವೇಳೆ ಮಾಸ್ಕ್ ತೆಗೆದು ಲತಾ ಮಂಗೇಶ್ಕರ್ ರವರ ಮೃತದೇಹದ ಮೇಲೆ ಉಗುಳಿದ್ದು, ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಲತಾ ಮಂಗೇಶ್ಕರ್ ರವರ ದೇಹದ ಮೇಲೆ ಹೊದಿಸಿದ ತ್ರಿವರ್ಣ ಧ್ವಜಕ್ಕೆ ಉಗುಳುವುದು ಶಾರುಖ್ ಖಾನ್ ನ ಹೀನ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -