- Advertisement -
- Advertisement -
ಕಡಬ: ಗುಂಡ್ಯ- ಸುಬ್ರಹ್ಮಣ್ಯ ರಸ್ತೆಯ ದೇರಣೆ ಸಮೀಪ ಕಾಡಿನಲ್ಲಿ ದನದ ತಲೆ, ಕಾಲು ಪತ್ತೆಯಾಗಿದೆ.
ಶಿರಾಡಿ ಮತ್ತು ಸಿರಿಬಾಗಿಲು ಬಜರಂಗದಳ ಕಾರ್ಯಕರ್ತರು ಇದನ್ನು ಗಮನಿಸಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.
ಈ ಘಟನೆಯನ್ನು ಕಡಬ ಪ್ರಖಂಡ ವಿ.ಹಿಂ.ಪ ತೀವ್ರವಾಗಿ ಖಂಡಿಸಿದೆ. ಇಂತಹ ಹೇಯ ಕೃತ್ಯವನ್ನು
ಮಾಡಿದವರನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದ್ದಾರೆ.
- Advertisement -