Friday, March 29, 2024
spot_imgspot_img
spot_imgspot_img

ಗೆಜ್ಜೆಗಿರಿ ಕ್ಷೇತ್ರಕ್ಕೆ ರೈ ಎಸ್ಟೇಟ್ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ರಿ. ಪುತ್ತೂರು ಅಧ್ಯಕ್ಷ ಅಶೋಕ್ ಕುಮಾರ್ ರೈ ಕೊಡಿoಬಾಡಿ ಭೇಟಿ

- Advertisement -G L Acharya panikkar
- Advertisement -

ಗೆಜ್ಜೆಗಿರಿ ಕ್ಷೇತ್ರಕ್ಕೆ ರೈ ಎಸ್ಟೇಟ್ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ರಿ. ಪುತ್ತೂರು ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಕೊಡಿoಬಾಡಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಾಲಯದ ಮೊಕ್ತೇಸರರು ಶಾಲು ಹೊದಿಸಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಪಿತಂಬರ ಏರಾಜೆ, ಸತ್ಯಜಿತ್ ಸುರತ್ಕಲ್, ದೀಪಕ್ ಕೋಟ್ಯಾನ್, ಉಲ್ಲಾಸ್ ಕೋಟ್ಯಾನ್, ಜಯಪ್ರಕಾಶ್ ಬದಿನಾರು ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!