Friday, May 3, 2024
spot_imgspot_img
spot_imgspot_img

ಚಾರ್ಮಾಡಿ ಘಾಟ್‌ನಲ್ಲಿ ಪಲ್ಟಿಯಾದ ಟ್ಯಾಂಕರ್‌..! ಚಾಲಕ ಪ್ರಾಣಾಪಾಯದಿಂದ ಪಾರು

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ ವೊಂದು ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ನಡೆದಿದೆ. ಭಾರಿ ಮಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ಯಾಂಕರ್‌ ವಾಹನ ಚಾರ್ಮಾಡಿ ಘಾಟ್ ನ ಸೋಮನಕಾಡು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡ ಬದಿಗೆ ಉರುಳಿ ಬಿದ್ದಿದೆ.

ಅದೃಷ್ಟವಶಾತ್ ಟ್ಯಾಂಕರ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಒಂದು ವೇಳೆ ಬಲ ಬದಿಗೆ ಬಿದ್ದಿದರೆ ಪ್ರಪಾತಕ್ಕೆ ಉರುಳುತ್ತಿತ್ತು. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Related news

error: Content is protected !!