- Advertisement -
- Advertisement -
ಚಾರ್ಮಾಡಿ: ಮದುವೆ ಕಾರ್ಯ ಮುಗಿಸಿ ಹಿಂದಿರುಗುತ್ತಿದ್ದ ಟೆಂಪೊವೊಂದು ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಪಲ್ಟಿಯಾಗಿ, ಹಲವು ಮಂದಿ ಗಾಯಗೊಂಡ ಘಟನೆ ನ.10ರಂದು ಸಂಜೆ ನಡೆದಿದೆ.
ಧರ್ಮಸ್ಥಳದ ಕಲ್ಯಾಣ ಮಂಟಪವೊಂದರಲ್ಲಿ ಮದುವೆ ಕಾರ್ಯ ಮುಗಿಸಿ ಚಿಕ್ಕಮಗಳೂರು ಕಡೆ ಮರಳುತ್ತಿದ್ದ ನವ ಮಧುವರರು ಇದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಘಟನೆಯಿಂದ ವಾಹನದಲ್ಲಿ ಮದುವೆ ಮನೆಯವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
- Advertisement -