- Advertisement -
- Advertisement -
ಚಿಕ್ಕಮಗಳೂರು: ಇಲ್ಲಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಹೋಗಿದ್ದ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಎಂ.ಎಸ್. ಪ್ರಕೃತ್ (30) ಎಂಬ ಯುವಕನ್ನು ಹತ್ಯೆ ಮಾಡಲಾಗಿದೆ.
ತೋಟದ ಸಮೀಪ ಯುವಕನ ರಕ್ತದ ಮುಡುವಿನಲ್ಲಿ ಬಿದ್ದಿರುವ ಮೃತದೇಹ ಪತ್ತೆಯಾಗಿದ್ದು, ಜಮೀನು ವಿಚಾರದಲ್ಲಿನ ವೈಷಮ್ಯಕ್ಕೆ ದುಷ್ಕರ್ಮಿಗಳು ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದರು.
- Advertisement -