Saturday, June 28, 2025
spot_imgspot_img
spot_imgspot_img

ಚಿತ್ರನಟ ಸೂರ್ಯೋದಯ ಪೆರಂಪಲ್ಲಿಯವರ ಪುತ್ರ ರಸ್ತೆ ಅಪಘಾತದಲ್ಲಿ ಮೃತ್ಯು!

- Advertisement -
- Advertisement -

ಬೆಂಗಳೂರು: ದೇಯಿ ಬೈದೆತಿ ಸಿನಿಮಾ ನಿರ್ದೇಶಕ ,ಕನ್ನಡ ಚಿತ್ರನಟ, ಸ್ಕ್ರಿಪ್ಟ್ ರೈಟರ್ ಸೂರ್ಯೋದಯ ಪೆರಂಪಲ್ಲಿ ಅವರ ಪುತ್ರ 20 ವರ್ಷದ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಮಯೂರ್ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ ಗಾಡಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಯೂರ್ ಮೃತಪಟ್ಟಿದ್ದಾರೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!