Friday, April 19, 2024
spot_imgspot_img
spot_imgspot_img

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ; ದಕ್ಷಿಣ ಕನ್ನಡ ಜಿಲ್ಲೆಗೆ ಸುನೀಲ್ ಕುಮಾರ್, ಉಡುಪಿಗೆ ಎಸ್ ಅಂಗಾರ ನೇಮಕ

- Advertisement -G L Acharya panikkar
- Advertisement -
vtv vitla
vtv vitla

ಸಚಿವ ಸಂಪುಟ ವಿಸ್ತರಣೆ ಸಂಕಷ್ಟದಲ್ಲಿರುವ ರಾಜ್ಯ ಸರಕಾರ ಇದೀಗ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಈ ಪೈಕಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್. ಅಂಗಾರ, ಉತ್ತರ ಕನ್ನಡ ಜಿಲ್ಲೆಗೆ ಕೋಟಾ ಶ್ರೀನಿವಾಸ ಪೂಜಾರಿ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!