Saturday, May 18, 2024
spot_imgspot_img
spot_imgspot_img

ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆಯಲ್ಲಿ ಅಶ್ಮಿತ್ ಎ.ಜೆ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ

- Advertisement -G L Acharya panikkar
- Advertisement -

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಆಶ್ರಯದಲ್ಲಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆ ಮಂಗಳೂರು ಲಾಲ್‌ಬಾಗ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಿತು.

ಕಬ್, ಸ್ಕೌಟ್ಸ್, ರೋವರ್ಸ್ ವಿಭಾಗದಲ್ಲಿ ನಡೆದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆಯಲ್ಲಿ ಕಬ್ ವಿಭಾಗದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಅಶ್ಮಿತ್ ಎ.ಜೆ ಮಂಗಳೂರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಶ್ಮಿತ್, ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಸ್ಪರ್ಧಿಯಾಗಿದ್ದು, ಮಂಗಳೂರು ನಿವಾಸಿಗಳಾದ ಆಶಾ, ಜಯರಾಮ್ ದಂಪತಿಗಳ ಪುತ್ರನಾಗಿರುತ್ತಾನೆ.

- Advertisement -

Related news

error: Content is protected !!