Friday, March 29, 2024
spot_imgspot_img
spot_imgspot_img

ತಡರಾತ್ರಿ ಮನೆಗೆ ನುಗ್ಗಿದ ಚಿರತೆ; ಮನೆಯವರು ಮಾಸ್ಟರ್ ಪ್ಲ್ಯಾನ್ ಮಾಡಿ ಸೇಫ್ ಆಗಿದ್ದು ಹೇಗೆ ಗೊತ್ತಾ!?

- Advertisement -G L Acharya panikkar
- Advertisement -

ರಾಮನಗರ: ಚಿರತೆಯೊಂದು ಮನೆಯೊಳಗೆ ನುಗ್ಗಿದ ಘಟನೆ ರಾಮನಗರ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ನಡೆದಿದೆ.

vtv vitla
vtv vitla

ರೇಣುಕಯ್ಯ ಎಂಬುವವರ ಮನೆಗೆ ತಡರಾತ್ರಿ ಚಿರತೆ ನುಗ್ಗಿದ್ದು, ಇದನ್ನು ಗಮನಿಸಿದ ಮನೆಯವರು ಮನೆಯ ಬಾಗಿಲು ಹಾಕಿ ಸುರಕ್ಷಿತವಾಗಿ ಹೊರಬಂದಿದ್ದರು. ಹೀಗಾಗಿ ಚಿರತೆ ರೂಮ್​ನಲ್ಲಿ ಬಂಧಿಯಾಗಿತ್ತು. ನಂತರ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಅರಿವಳಿಕೆ ಚುಚ್ಚುಮದ್ದು ನೀಡಿ ಅರಣ್ಯ ಸಿಬ್ಬಂದಿಗಳು ಹಾಗೂ ಬನ್ನೇರುಘಟ್ಟ ಜೈವಿಕ ಉದ್ಯಾನವನ ಪಶು ವೈದ್ಯರು ಚಿರತೆಯನ್ನು ಸೆರೆಹಿಡಿದಿದ್ದಾರೆ.

- Advertisement -

Related news

error: Content is protected !!