Saturday, April 20, 2024
spot_imgspot_img
spot_imgspot_img

ತಲೆ ಮೇಲೆ ಕಲ್ಲು ಎತ್ತಿಹಾಕಿ​​​ ಬಾರ್‍ ಕ್ಯಾಶಿಯರ್‍ನ ಬರ್ಬರ ಹತ್ಯೆ;

- Advertisement -G L Acharya panikkar
- Advertisement -
vtv vitla

ಬಾರ್​​ನಲ್ಲಿ ಕ್ಯಾಶಿಯರ್​ನ ಹತ್ಯೆ ಮಾಡಿರುವ ಘಟನೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ​​​ ಬರ್ಬರವಾಗಿ ಕೊಂದು ಹಾಕಿರುವ ಘಟನೆ ಬೆಂಗಳೂರಿನ ಆರ್​ಎಂಸಿ ಯಾರ್ಡ್​​​ ಬಳಿ ನಡೆದಿದೆ. ಶೇಖರ್ ಬಾರ್​ನ ಕ್ಯಾಶಿಯರ್​​ ಶಿವಕುಮಾರ್ ಕೊಲೆಯಾದ ವ್ಯಕ್ತಿ.

ಬಾರ್​​ ಕ್ಯಾಶಿಯರ್ ಶಿವಕುಮಾರ್ ನೊಂದಿಗೆ ಅಲ್ಲಿ ಕೆಲಸಕ್ಕಿದ ಮೂವರಿಂದ ಮಾತಿಗೆ ಮಾತು ಬೆಳೆದು ಪರಸ್ಪರ ಘರ್ಷಣೆ ಜೋರಾಗಿದ್ದು, ಅವಾಚ್ಯ ಶಬ್ಧದಿಂದ ನಿಂದನೆ ತಾರಕಕ್ಕೇರಿದೆ.

ಆ ಬಳಿಕ ಕರ್ಣ ಅಲಿಯಾಸ್ ಸಿದ್ದೋಜಿ ರಾವ್, ಗಿರೀಶ್, ಶೇಖರ್ ಸೇರಿ ಬಾರ್​ನ ಕ್ಯಾಶಿಯರ್​​ ಶಿವಕುಮಾರ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!