- Advertisement -
- Advertisement -
ಪುತ್ತೂರು: ತಿಂಗಳಾಡಿಯಲ್ಲಿ ಮಹಿಳೆಯ ಜೊತೆ ಅನ್ಯಕೋಮಿನ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದು ಆರೋಪಿ ಪರಾರಿಯಾಗಿದ್ದ.
ಇಂದು ಮುಂಜಾನೆ ಪೊಲೀಸರು ಆರೋಪಿ ಬದ್ರುದ್ದೀನ್ ಎಂಬಾತನನ್ನ ಬಂದಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದೀಗ ನ್ಯಾಯಾಲಯ ಆರೋಪಿಗೆ 15ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -