- Advertisement -
- Advertisement -
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.
ಸುಳ್ಯದಲ್ಲಿ ಮಾಜಿ ಸಚಿವ ಅಂಗಾರ ಅವರನ್ನು ಹೊರಗಿಟ್ಟು ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಪುತ್ತೂರು ಕ್ಷೇತ್ರದಲ್ಲಿ ಶಾಸಕ ಸಂಜೀವ ಮಠಂದೂರು ಬದಲಿಗೆ ಆಶಾ ತಿಮ್ಮಪ್ಪ ಗೌಡ ಅವರು ಕಣಕ್ಕಿಳಿಯಲಿದ್ದಾರೆ.
ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ
ಬೆಳ್ತಂಗಡಿ – ಹರೀಶ್ ಪೂಂಜಾ
ಮೂಡಬಿದಿರೆ- ಉಮನಾಥ್ ಕೋಟ್ಯಾನ್
ಮಂಗಳೂರು ಉತ್ತರ- ಭರತ್ ಶೆಟ್ಟಿ
ಮಂಗಳೂರು (ಉಳ್ಳಾಲ) ಸತೀಶ್ ಕುಂಪಲ
ಬಂಟ್ವಾಳ- ರಾಜೇಶ್ ನಾಯ್ಕ್
ಪುತ್ತೂರು- ಆಶಾ ತಿಮ್ಮಪ್ಪ
ಮಂಗಳೂರು ದಕ್ಷಿಣ- ವೇದವ್ಯಾಸ್ ಕಾಮತ್
ಸುಳ್ಯ- ಭಾಗೀರಥಿ ಮುರುಳ್ಯ
- Advertisement -