Monday, April 29, 2024
spot_imgspot_img
spot_imgspot_img

ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ವೇಳೆ ಹರಿದ ಕಾರು; ಯುವತಿ ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is medical-lakshmi-ganesh-1024x683.jpg

ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.

ಮೃತ ಐಶ್ವರ್ಯಾ ಎಂಬ ಯುವತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ ಮೇಲೆ ಹರಿದು ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಯುವತಿಯ ತಲೆಗೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!