Saturday, May 4, 2024
spot_imgspot_img
spot_imgspot_img

ದ.ಕ ಜಿಲ್ಲಾ ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರ್ಕಾರಿ ಅಪರ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಸರ್ಕಾರ ಅರ್ಜಿ ಆಹ್ವಾನಿಸಿದೆ.

ಈಗಾಗಲೇ ವಕೀಲ ವೃತ್ತಿಯಲ್ಲಿ ಇರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಹೀಗಿವೆ:

1) ವಿದ್ಯಾರ್ಹತೆ – ಶೈಕ್ಷಣಿಕ ದಾಖಲೆ

2) ಹುಟ್ಟಿದ ದಿನಾಂಕ ದೃಢಪಡಿಸುವ ದಾಖಲೆ

3) ಜಾತಿ, ವರ್ಗ (ಜಾತಿ ಪ್ರಮಾಣ ಪತ್ರ) ಮತ್ತು

4) 7 ವರ್ಷ ವಕೀಲ ವೃತ್ತಿಯನ್ನು ಪೂರೈಸಿರುವ ದಾಖಲೆ

5) ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವ ಇರುವ ವಿವರ

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 15, 2021
ಅರ್ಜಿ ಹಾಗೂ ಪೂರಕ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯ ಕಾನೂನು ಶಾಖೆಯಲ್ಲಿ ಪಡೆಯಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!