Tuesday, April 30, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಅನುಮತಿ; ಹೊಸ ಮಾರ್ಗಸೂಚಿಯಲ್ಲಿ ಹೆಚ್ಚಿನ ವಿನಾಯಿತಿ; ಡಾ. ರಾಜೇಂದ್ರ ಕೆ.ವಿ

- Advertisement -G L Acharya panikkar
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಜೂನ್ 23ರಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯ ತನಕ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೊಸ ಮಾರ್ಗಸೂಚಿಯಲ್ಲಿ ಹೆಚ್ಚಿನ ವಿನಾಯಿತಿ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.

ಹೊಸ ಮಾರ್ಗಸೂಚಿಯಲ್ಲಿ ಏನಿದೆ?

ಬೆ. 7ರಿಂದ ಮಧ್ಯಾಹ್ನ 2ರ ತನಕ ಎಲ್ಲಾ ಅಂಗಡಿಗಳು ಓಪನ್ದ

.ಕ. ಜಿಲ್ಲೆಯ ಮಾಲ್ ಗಳು ಓಪನ್ ಆಗಲ್ಲ.

ಹವಾನಿಯಂತ್ರಿತ ಕಾಂಪ್ಲೆಕ್ಸ್ ಗಳಿಗೂ ಅವಕಾಶವಿಲ್ಲ

ಹೋಟೇಲ್ ಗಳಲ್ಲಿ 50% ಜನರಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ ನಂತರ ಹೋಟೇಲ್ ಗಳಲ್ಲಿ ಪಾರ್ಸೆಲ್ ಮಾತ್ರ ಲಭ್ಯ

ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರ ತನಕ ವೀಕೇಂಡ್ ಕರ್ಫ್ಯೂವೀಕೆಂಡ್ ಕರ್ಫ್ಯೂ ಸಂದರ್ಭ ಹಾಲಿನ ಬೂತ್ ಗಳಿಗೆ ಮಾತ್ರ ಅವಕಾಶ

ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಬೇರೆ ಅಂಗಡಿಗಳು ಓಪನ್ ಇರಲ್ಲ

24 ಗಂಟೆ ಕಾರ್ಯಾಚರಿಸುವ ಕಂಪೆನಿಗಳಿಗೆ ಅವಕಾಶಕಂಪೆನಿಗಳ ಐಡಿ ತೋರಿಸಿ ಸಂಚಾರ ನಡೆಸಬಹುದು

ವಾರಾಂತ್ಯ ಕರ್ಫ್ಯೂ ಸಂದರ್ಭ ಬಸ್ ಸಂಚಾರಕ್ಕೆ ಅವಕಾಶವಿಲ್ಲ

ಪ್ರತಿ ದಿನ ಸಂಜೆ 7ರಿಂದ ಬೆಳಿಗ್ಗೆ 7ರ ತನಕ ನೈಟ್ ಕರ್ಫ್ಯೂ ಜಾರಿ

ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ, ಶೇ. 50ರಷ್ಟು ಪ್ರಯಾಣಿಕರೊಂದಿಗೆ ಸಂಚಾರಕ್ಕೆ ಅವಕಾಶ

ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯ ತನಕ ಬಸ್ ಸಂಚಾರ. ಬಸ್ ಗಳಲ್ಲಿ ನಿಂತು ಪ್ರಯಾಣಕ್ಕೆ ಅವಕಾಶವಿಲ್ಲ

ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧ

ಬೆಳಿಗ್ಗೆ 5-10 ಗಂಟೆಯ ತನಕ ಜಾಗಿಂಗ್, ವಾಕಿಂಗ್ ಗೆ ಪಾರ್ಕ್ ಗಳು ಓಪನ್

ಪೂರ್ವ ನಿಗದಿತ ವಿವಾಹಗಳು ಶೇ. 50 ಜನಸಂಖ್ಯೆಯಲ್ಲಿ ನಡೆಸಬಹುದು.

- Advertisement -

Related news

error: Content is protected !!