Saturday, April 20, 2024
spot_imgspot_img
spot_imgspot_img

ಧರ್ಮಸ್ಥಳ: ಪತ್ನಿಗೆ ಕಡಿದು ಆತ್ಮಹತ್ಯೆಗೆ ಶರಣಾದ ಪತಿ

- Advertisement -G L Acharya panikkar
- Advertisement -

ಧರ್ಮಸ್ಥಳ: ಗಂಡ ಹೆಂಡತಿ ಜಗಳ ತಾರಕಕ್ಕೇರಿ ಪತ್ನಿಗೆ ಕಡಿದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಸಮೀಪದ ಗಂಗೆತ್ಯಾರ್‌ನಲ್ಲಿ ನಡೆದಿದೆ.

ರಾಮಣ್ಣ ಗೌಡ ಎಂಬಾತ ಪತ್ನಿಗೆ ಕಡಿದು ಆ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತೀವ್ರ ಗಾಯಗೊಂಡ ಪತ್ನಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!