Thursday, May 9, 2024
spot_imgspot_img
spot_imgspot_img

ಧಾರವಾಡ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ-ತಪ್ಪಿದ ಭಾರೀ ಅನಾಹುತ

- Advertisement -G L Acharya panikkar
- Advertisement -

ಮಂಡ್ಯ: ಧಾರವಾಡ ಎಕ್ಸ್ ಪ್ರೆಸ್ ರೈಲಿನಲ್ಲಿ ಶನಿವಾರ ತಡರಾತ್ರಿ ಬೆಂಕಿ ಅವಘಾಡ ಸಂಭವಿಸಿದ್ದು, ಪ್ರಯಾಣಿಕರು ಭಾರೀ ಅನಾಹುತದಿಂದ ಪಾರಾಗಿದ್ದಾರೆ.

vtv vitla
vtv vitla

ಮೈಸೂರಿನಿಂದ ಧಾರವಾಡಕ್ಕೆ ರಾತ್ರಿ 10.30 ಕ್ಕೆ ಈ ಎಕ್ಸ್ ಪ್ರೆಸ್ ರೈಲು ಹೊರಟಿತ್ತು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದ ಬಳಿ ತಡರಾತ್ರಿ 12.30 ಕ್ಕೆ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತತ್‌ಕ್ಷಣ ರೈಲನ್ನು ನಿಲ್ಲಿಸಲಾಗಿದೆ. ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಇದರಿಂದ ಸಂಭಾವ್ಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

vtv vitla
vtv vitla
- Advertisement -

Related news

error: Content is protected !!