- Advertisement -
- Advertisement -
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ಹಸುಗೂಸೊಂದನ್ನು ಪೊದೆಗೆ ಎಸಗಿ ಹೋಗಿರುವ ಅಮಾನವೀಯ ಘಟನೆ ನಡೆದಿದೆ.
ಇನ್ನು ಕಣ್ಣು ಬಿಟ್ಟು ಜಗತ್ತು ನೋಡಬೇಕಿದ್ದ ನವಜಾತ ಶಿಶುವನ್ನು ಯಾರೂ ಪಾಪಿಗಳು ಪೊದೆಗೆ ಎಸೆದು ಹೋಗಿದ್ದರು. ಆ ಮುಗ್ಧ ಮಗು ಅಳುತಿದ್ದ ಶಬ್ದ ಪೊದೆಯೊಳಗಿಂದ ಕೇಳಿ ಬಂದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿ, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
- Advertisement -