Wednesday, April 24, 2024
spot_imgspot_img
spot_imgspot_img

ನಾಳೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ಕ್ರೀಡೋತ್ಸವಕ್ಕೆ ಸಿ.ಎಂ ಬೊಮ್ಮಾಯಿ ಭೇಟಿ

- Advertisement -G L Acharya panikkar
- Advertisement -
vtv vitla

ಕಲ್ಲಡ್ಕ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಡಿ.10 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಭಾಗಿಯಾಗುವುದು ಅಧಿಕೃತಗೊಂಡಿದೆ.

ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅ ಬಳಿಕ ಸಂಜೆ 6 ರಿಂದ ಕಲ್ಲಡ್ಕದಲ್ಲಿ ನಡೆಯಲಿರುವ ವಾರ್ಷಿಕ ಕ್ರೀಡಾ ಕೂಟದಲ್ಲಿ ಭಾಗವಹಿಸಿ, ಶ್ರೀರಾಮ ವಿದ್ಯಾಕೇಂದ್ರದಲ್ಲಿ ನೂತನವಾಗಿ ‌ನಿರ್ಮಾಣಗೊಂಡ ಈಜುಕೊಳವನ್ನು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿದ್ದಾರೆ .

- Advertisement -

Related news

error: Content is protected !!