- Advertisement -
- Advertisement -
ಬೆಳ್ತಂಗಡಿ: ನಿಯಂತ್ರಣ ಕಳೆದುಕೊಂಡು ಚಾರ್ಮಾಡಿ ಘಾಟ್ ತಿರುವಿನಲ್ಲಿ ಮಾರುತಿ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ಸಂಭವಿಸಿದೆ.
ಈ ಕಾರಿನಲ್ಲಿ ಬಣಕಲ್ ಮೂಲದ ಜಗದೀಶ್ ಹಾಗೂ ಅವರ ಪತ್ನಿ ಇದ್ದರು ಎಂದು ತಿಳಿದು ಬಂದಿದೆ. ಬಣಕಲ್ ನಿಂದ ಬೆಳ್ತಂಗಡಿಗೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಾಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಉಜಿರೆ ಎಸ್.ಡಿ.ಎಂ.ಆಸ್ಪತ್ರೆಗೆ ದಾಖಲಿಸಿದ್ದಾರೆ.
- Advertisement -