Wednesday, May 15, 2024
spot_imgspot_img
spot_imgspot_img

ನುಳಿಯಾಲು ತರವಾಡು ಕಾಲಾವಧಿ ನೇಮೋತ್ಸವದಲ್ಲಿ ದೈವದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

- Advertisement -G L Acharya panikkar
- Advertisement -

ಪುತ್ತೂರು ನುಳಿಯಾಲು ತರವಾಡು ಶ್ರೀ ಧರ್ಮಚಾವಾಡಿಯಲ್ಲಿ ಶ್ರೀ ಧರ್ಮದೈವ ಶ್ರೀ ಬಿರ್ಣಾಳ್ವ ಮತ್ತು ಇತರ ಪರಿವಾರ ದೈವಗಳ ಕಾಲಾವಧಿ ನೇಮೋತ್ಸವಕ್ಕೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿ ದೈವದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಧರ್ಮದೈವ ಮಲರಾಯ ದೈವ ಅಭಯದ ನುಡಿ ನೀಡಿತು.

ಈ ಸಂದರ್ಭದಲ್ಲಿ ತರವಾಡಿನ ಹಿರಿಯರು ಕಾಂಗ್ರೆಸ್ ಬೆಂಬಲಿಗರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

- Advertisement -

Related news

error: Content is protected !!