- Advertisement -
- Advertisement -
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ನ. 18 ರಂದು ಮುಂಜಾನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 75 ರ ನೀರಕಟ್ಟೆ ಸಮೀಪ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಂಟೈನರ್ ನ್ನು ಕ್ರೇನ್ ಮೂಲಕ ತೆರವುಗೊಳಿಸುವ ಕಾರ್ಯ ನಡೆದಿದೆ ಎಂದು ತಿಳಿದು ಬಂದಿದೆ.
- Advertisement -