Saturday, April 27, 2024
spot_imgspot_img
spot_imgspot_img

ಪಂಚರಂಗಿ ಖ್ಯಾತಿಯ ದಿಂಗತ್‌ಗೆ ಅಪಘಾತ; ಗೋವಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್‌

- Advertisement -G L Acharya panikkar
- Advertisement -

ಸ್ಯಾಂಡಲ್‌ವುಡ್ ನಟ ಪಂಚರಂಗಿ, ಮನಸಾರೆ ಖ್ಯಾತಿಯ ದಿಗಂತ್‌ ಗೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ದಿಗಂತ್‌ಗೆ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್‍ ಶಾಟ್‌ ಹೊಡೆಯುವ ವೇಳೆ ಈ ಅವಘಡ ಸಂಭವಿದೆ.

ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಜಂಪ್ ಮಾಡುವ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದಲ್ಲಿ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

- Advertisement -

Related news

error: Content is protected !!