Saturday, May 18, 2024
spot_imgspot_img
spot_imgspot_img

ಪಕ್ಷದ ಶಿಸ್ತು ಉಲ್ಲಂಘನೆ ಮಂಗಳೂರು ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷ ಮಹಮ್ಮದ್ ಅಸ್ಗರ್‌ ಪಕ್ಷದಿಂದ ಅಮಾನತು; ಕೊರಗಜ್ಜನ ಶಾಪ ತಟ್ಟಿತೆ ಆಸ್ಗರ್ ಗೆ..?

- Advertisement -G L Acharya panikkar
- Advertisement -
suvarna gold

ಮಂಗಳೂರು ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಈ ತತ್‌ಕ್ಷಣದಿಂದ ಅಮಾನತುಗೊಳಿಸಿ ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಕೊರಗಜ್ಜನಿಗೆ ಅವಮಾನ ಮಾಡಿದ ಆರೋಪಿಗಳನ್ನು ವಿಟ್ಲ ಪೊಲೀಸರು ಯಶಸ್ವಿಯಾಗಿ ಕಸ್ಟಡಿಗೆ ತೆಗೆದುಕೊಂಡಿದ್ದರು. ಇವರನ್ನು ಈತ ಬಿಡಿಸುವಲ್ಲಿ ಪೊಲೀಸ್ ಅಧಿಕಾರಿಗಳಿಗೆ ಒತ್ತಡ ಹಾಕಿದ್ದ ಎಂಬ ಆರೋಪ ಇದೆ.

vtv vitla
vtv vitla
- Advertisement -

Related news

error: Content is protected !!