- Advertisement -
- Advertisement -
ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
- ವಿಟ್ಲ: ಸಮೃದ್ಧಿ ಫ್ಯಾಷನ್ ಡ್ರೆಸ್ ಮಳಿಗೆ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ಗೆ ಸ್ಥಳಾಂತರಗೊಂಡು ಶುಭಾರಂಭ
- ಲಾರಿ ಪಲ್ಟಿ: ಇಬ್ಬರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ..!
- ಉಡುಪಿ: ಹಾರ್ನ್ ಹಾಕಿದ್ದಕ್ಕೆ ಅಡ್ಡಗಟ್ಟಿ ಬಸ್ ಚಾಲಕನ ಮೇಲೆ ಕಾರು ಚಾಲಕನಿಂದ ಹಲ್ಲೆ..!
- ಉಳ್ಳಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
- ಮಂಗಳೂರು: ಬಾಲಿವುಡ್ ಕ್ವೀನ್ ನಟಿ ಶಿಲ್ಪಾಶೆಟ್ಟಿ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಭೇಟಿ..!
- Advertisement -