Saturday, June 28, 2025
spot_imgspot_img
spot_imgspot_img

ಪಡುಬಿದ್ರಿ : ಉದ್ಯೋಗಿಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ; ದೂರು ದಾಖಲು

- Advertisement -
- Advertisement -

ಪಡುಬಿದ್ರಿ : ನಿವೃತ್ತ BSNL ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ.

ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರ ಮೇಲೆ ಆರೋಪಿಗಳಾದ ಶೈಲೇಶ್‌, ವಿಠ್ಠಲ್, ರಂಜಿತ್‌ ಹಾಗೂ ಇನ್ನಿಬ್ಬರು ಕೈಯಿಂದ, ಹೆಲ್ಮೆಟ್‌, ಬೆಲ್ಟ್‌ಗಳಿಂದ ಹೊಡೆದಿರುವ ಆರೋಪ ಮಾಡಲಾಗಿದೆ.

- Advertisement -

Related news

error: Content is protected !!