Monday, April 29, 2024
spot_imgspot_img
spot_imgspot_img

ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿದ ಅಶ್ವಿನಿ ನಕ್ಷತ್ರ ಧಾರಾವಾಹಿ ನಟ ಜೆ.ಕೆ

- Advertisement -G L Acharya panikkar
- Advertisement -

ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಅಶ್ವಿನಿ ನಕ್ಷತ್ರ ಧಾರಾವಾಹಿ ನಟ ಜೆ.ಕೆ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅನುವಂಶಿಕ ಪ್ರಧಾನ ಅರ್ಚಕರು ವಾಸುದೇವಮೂಲ್ಯ, ಜಯರಾಮ ಶೆಟ್ಟಿ ನಗ್ರಿ ಗುತ್ತು , ರಮೇಶ್ ಎಂ ಭಂಡಾರದ ಮನೆ ಪಣೋಲಿಬೈಲ್ ಯೋಗೀಶ್ ಪೂಜಾರಿ ಪಣೋಲಿಬೈಲ್ ಉಪಸ್ಥಿತರಿದ್ದರು.

- Advertisement -

Related news

error: Content is protected !!