Friday, April 26, 2024
spot_imgspot_img
spot_imgspot_img

ಪುತ್ತೂರು: ಪ್ರಚೋದನಕಾರಿ ಭಾಷಣದ ಆರೋಪ: ಹಿಂ.ಜಾ.ವೇ ಮತ್ತು ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲು

- Advertisement -G L Acharya panikkar
- Advertisement -
vtv vitla
vtv vitla

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣ ವೇದಿಕೆ ಸಂಘಟಿಕರ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ನಟರಾಜ ವೇದಿಕೆಯಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಮ್ಮರ್ ಎಂಬವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದಂತೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ಹಿಂದೂ ಮುಖಂಡರ ಮೇಲೆ ಇಲ್ಲದ ಸಲ್ಲದ ಆರೋಪ ಹೊರಿಸಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕೆಲ ದಿನಗಳಿಂದ ಪುತ್ತೂರಿನ ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಜಗಳ ದಿನಕ್ಕೊಂದರ0ತೆ ತಿರುವು ಪಡೆದುಕೊಳ್ಳುತ್ತಿದೆ.

vtv vitla
vtv vitla
vtv vitla
- Advertisement -

Related news

error: Content is protected !!