Friday, March 29, 2024
spot_imgspot_img
spot_imgspot_img

ಪದವಿನಂಗಡಿಯಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪದವಿನಂಗಡಿಯಲ್ಲಿ ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ 2020-21 ವತಿಯಿಂದ ನಿರ್ಮಿಸಲಾಗಿರುವ ನೂತನ ಬಸ್ ತಂಗುದಾಣವನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗಣ್ಯರೊಂದಿಗೆ ಸೇರಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಜಿಲ್ಲಾ ರಾಜ್ಯಪಾಲರಾದ ಲಯನ್ ಡಾ.ಗೀತ ಪ್ರಕಾಶ್, ಮಂಗಳಾ ಕ್ಯಾಶೂ ಇಂಡಸ್ಟ್ರೀಸ್ ಮಾಲಕರಾದ ಡಿ ವಾಸುದೇವ ಕಾಮತ್, ಪಾಲಿಕೆ ಸದಸ್ಯೆ ಸಂಗೀತಾ ಆರ್ ನಾಯಕ್,ರಾಮ ಮುಗ್ರೋಡಿ ವಲಯಾಧ್ಯಕ್ಷ, ಸಹಿತ ಲಯನ್ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!