Saturday, April 20, 2024
spot_imgspot_img
spot_imgspot_img

ಪಾಣೆಮಂಗಳೂರು: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ.!

- Advertisement -G L Acharya panikkar
- Advertisement -
vtv vitla
vtv vitla

ಪಾಣೆಮಂಗಳೂರು: ನೇತ್ರಾವತಿ ಸೇತುವೆಯಿಂದ ಮಹಿಳೆ ಒಬ್ಬರು ನದಿಗೆ ಹಾರಿದ ಘಟನೆ ನಡೆದಿದೆ. ವಾಹನ ಸವಾರರು ಒಬ್ಬರು ಮಹಿಳೆ ನೀರಿಗೆ ಹಾರುವುದನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ.

ಈ ಘಟನೆ ಬೆಳಗ್ಗೆ  10 ಗಂಟೆಯ ಸುಮಾರಿಗೆ ನಡೆದಿದ್ದು, ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಸಹಾಯದಿಂದ ನೇತ್ರಾವತಿ ಸೇತುವೆಯ ಬಳಿಗೆ ಬಂದು, ಆಕೆಯನ್ನು ರಕ್ಷಿಸಲು ಪ್ರಯತ್ನ ಪಟ್ಟರೂ, ಆದರೆ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಯುವತಿಯ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ.

ಘಟನೆ ನಡೆದ ಬಳಿಕ ಕೆಲ ಹೊತ್ತು ಹೆದ್ದಾರಿಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಅವರು ಟ್ರಾಫಿಕ್ ಸುಲಭ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

vtv vitla
- Advertisement -

Related news

error: Content is protected !!