Monday, May 6, 2024
spot_imgspot_img
spot_imgspot_img

ಪಾದಚಾರಿಗೆ ಬಿಎಂಟಿಸಿ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

- Advertisement -G L Acharya panikkar
- Advertisement -

ರಸ್ತೆ ದಾಟುವಾಗ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್​ನ ಮುಂದಿನ ಚಕ್ರಕ್ಕೆ ಸಿಲುಕಿ ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರಿನ ಯುಬಿ ಸಿಟಿಯ ಸಿಗ್ನಲ್ ಬಳಿ  ನಡೆದಿದೆ. ಸದ್ಯ ಮೃತಪಟ್ಟ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕಬ್ಬನ್​ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!