Monday, April 29, 2024
spot_imgspot_img
spot_imgspot_img

ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅಮಾನತು

- Advertisement -G L Acharya panikkar
- Advertisement -

ಪಿಎಸ್‌ಐ ಸುತೇಶ್ ರನ್ನು ಅಮಾನತುಗೊಳಿಸಲಾಗಿದೆ. ಇನ್‌ಸ್ಪೆಕ್ಟರ್ ಜನರಲ್ ಆದೇಶ ಹೊರಡಿಸಿದ್ದಾರೆ.

ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅವರನ್ನು ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಪ್ರತಿಭಟನೆ ನಡೆಸಿ ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರೊಟ್ ಅವರಿಗೆ ಮನವಿ ನೀಡಿದ್ದರು.

ದಕ್ಷಿಣಕನ್ನಡ ಜಿಲ್ಲಾ ಕಾನೂನು ವೇದಿಕೆ (ರಿ) ಮಂಗಳೂರು ಇದರ ಹೋರಾಟಕ್ಕೆ ಇದೀಗ ಜಯ ಸಂದಿದೆ.

- Advertisement -

Related news

error: Content is protected !!