- Advertisement -
- Advertisement -
ಪುತ್ತೂರು: ಅಕ್ರಮವಾಗಿ ಸಾಗಟ ಮಾಡುತ್ತಿದ್ದ ಗೋ ಮಾಂಸವನ್ನು ವಶಪಡಿಸಿಕೊಂಡು ಆರೋಪಿ ವಿರುದ್ಧ ಪುತ್ತೂರು ನಗರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸೈದು ಎಂಬತ ಬಂಧಿತ ಆರೋಪಿ.
ಪುತ್ತೂರು ಕೋಟೆಚ ಕ್ರಾಸ್ ಬಳಿ ಆರೋಪಿ ಸೈದು ಅಕ್ರಮವಾಗಿ ಗೋ ಮಾಂಸವನ್ನು ಸಾಗಟ ಮಾಡುತ್ತಿದ್ದ ಎಂಬ ಮಾಹಿತಿಯನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೊಲೀಸರಿಗೆ ನೀಡಿದ್ದು, ತಕ್ಷಣವೇ ಗೋ ಮಾಂಸವನ್ನು ಹಾಗೂ ಆರೋಪಿಯನ್ನು ವಶಪಡಿಸಿಕೊಂಡು ಕರ್ನಾಟಕ ಜಾನುವಾರು ಪ್ರತಿಭಂದಕ ಕಾಯ್ದೆ ಅಡಿ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದ್ದಾರೆ.
- Advertisement -