Thursday, April 25, 2024
spot_imgspot_img
spot_imgspot_img

ಪುತ್ತೂರು: ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣ; ಯುವತಿಯ ಮನೆಗೆ ಮಾಣಿಲ ಶ್ರೀ ಮೋಹನ್‌ ದಾಸ್‌ ಸ್ವಾಮೀಜಿ ಭೇಟಿ

- Advertisement -G L Acharya panikkar
- Advertisement -

ಪುತ್ತೂರು: ತಿಂಗಳಾಡಿಯಲ್ಲಿ ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಹಿಂದೂ ಯುವತಿಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಮುಸ್ಲಿಂ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಯುವತಿಯ ಮನೆಗೆ ಮಾಣಿಲ ಶ್ರೀ ಮೋಹನ್‌ ದಾಸ್‌ ಸ್ವಾಮೀಜಿ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಹಿಂದು ಮುಖಂಡರಾದ ಅರುಣ್‌ ಕುಮಾರ್‌ ಪುತ್ತಿಲ, ಗ್ರಾ.ಪಂ ಅಧ್ಯಕ್ಷರಾದ ರತನ್‌ ರೈ, ಉಪಾಧ್ಯಕ್ಷರಾದ ಭಾಸ್ಕರ್‌ ರೈ ಮಿತ್ರಂಪಾಡಿ, ರವಿ ಕುಮಾರ್‌ ರೈ ಮಠ, ರಜತ್‌ ರೈ ಮಿತ್ರಂಪಾಡಿ, ಮಾಜಿ ಅಧ್ಯಕ್ಷ ಕಿಟ್ಟು ಅಜಿಲ ಮಾಡಾವು, ಕೆದಂಬಾಡಿ ಗ್ರಾ.ಪಂ ಸದಸ್ಯರು ಕೃಷ್ಣಕುಮಾರ್‌ ಹಾಗೂ ಮನೆಯವರು ಉಪಸ್ಥಿತರಿದ್ದರು.

vtv vitla
- Advertisement -

Related news

error: Content is protected !!