Friday, May 10, 2024
spot_imgspot_img
spot_imgspot_img

ಪುತ್ತೂರು: ಅರಿಯಡ್ಕ ದಲಿತ ಕಾಲನಿಗೆ ಅಶೋಕ್ ಕುಮಾರ್ ರೈ ಭೇಟಿ, ಮತಯಾಚನೆ

- Advertisement -G L Acharya panikkar
- Advertisement -

ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ ಸಮಸ್ಯೆಯಾಗಿದ್ದು ಮಳೆಗಾಲದಲ್ಲಿ ಶಾಲೆಗೆ ಮಕ್ಕಳು ತೆರಳಲೂ ಸಾಧ್ಯವಾಗುತ್ತಿಲ್ಲ. ಸೇತುವೆ ನಿರ್ಮಾಣ ಮಾಡಿಕೊಡುವಂತೆ ಕಾಲನಿ ನಿವಾಸಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸ್ಥಳೀಯರು, ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!