Thursday, May 2, 2024
spot_imgspot_img
spot_imgspot_img

ಪುತ್ತೂರು: ಇಂದೂರ್‌‍ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ; ನಾಲ್ಕು ಚಿನ್ನದ ಪದಕ ಗೆದ್ದ ಸುಭಾಶ್ಚಂದ್ರ ರೈ ತೋಟ

- Advertisement -G L Acharya panikkar
- Advertisement -

ಪುತ್ತೂರು: ಮಧ್ಯಪ್ರದೇಶದ ಇಂದೂರ್‌‍ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬೆಳ್ಳಾರೆಯ ನಿವೃತ್ತ ದೈಹಿಕ ಶಿಕ್ಷಕ ಸುಭಾಶ್ಚಂದ್ರ ರೈ ತೋಟ 4 ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಇಂದೂರ್ ನಲ್ಲಿ ಈ ತಿಂಗಳ 17 ಮತ್ತು 18 ರಂದು ನಡೆದ ಹಿರಿಯರ ಕ್ರೀಡಾಕೂಟದಲ್ಲಿ 100ಮೀಟರ್ ಓಟ, 60 ಮೀಟರ್ ಓಟ, 80ಮೀಟರ್ ಹರ್ಡಲ್ಸ್ ಹಾಗೂ 400 ಮೀಟರ್ ರಿಲೆಯಲ್ಲಿ ಚಿನ್ನ ಗೆದ್ದು ಸಾಧನೆ ಮಾಡಿದ್ದಾರೆ. ಇವರು ಈ ಹಿಂದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹಲವು ಪದಕ ಗೆದ್ದ ಸಾಧನೆ ಮಾಡಿರುತ್ತಾರೆ.

- Advertisement -

Related news

error: Content is protected !!