Monday, April 29, 2024
spot_imgspot_img
spot_imgspot_img

ಪುತ್ತೂರು: ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ ನಡೆದು ಕಾರಿಗೆ ಹಾನಿ; ಓರ್ವ ಪೊಲೀಸ್ ವಶಕ್ಕೆ..!

- Advertisement -G L Acharya panikkar
- Advertisement -

ಪುತ್ತೂರು: ಇಲ್ಲಿನ ಬನ್ನೂರು ಜಂಕ್ಷನ್ ನಲ್ಲಿ ತಂಡದೊಳಗೆ ಮಾತಿನ ಚಕಮಕಿ ನಡೆದು ಮಾರುತಿ ವ್ಯಾನ್ ಹಾನಿಗೊಳಗಾದ ಘಟನೆ ಫೆ.3 ರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಮಾರುತಿ ವ್ಯಾನ್’ನ ಎದುರಿನ ಗಾಜು ಹುಡಿಯಾಗಿದೆ. ಘಟನೆಗೆ ಸಂಬಂಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

vtv vitla
vtv vitla
- Advertisement -

Related news

error: Content is protected !!