- Advertisement -
- Advertisement -
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಎಂಬವರನ್ನು ಬಂಧಿಸಿದೆ.
ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಇಕ್ಬಾಲ್ ಬೆಳ್ಳಾರೆಯನ್ನು ಇಂದು ಬೆಳಗಿನ ಜಾವ 3ಗಂಟೆಗೆ ಅವರ ಮನೆಯಿಂದ ಬಂಧನ ಮಾಡಲಾಗಿದೆ ಎನ್ನಲಾಗಿದೆ.
- Advertisement -