Sunday, June 29, 2025
spot_imgspot_img
spot_imgspot_img

ಪುತ್ತೂರು: ಕಬಕ ಚಲೋ ರ‍್ಯಾಲಿಯ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ

- Advertisement -
- Advertisement -

ಪುತ್ತೂರು: ಕಬಕದಲ್ಲಿ ವೀರ ಸಾವರ್ಕರ್ ಅವರಿಗೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಸಂಘಟನೆಗಳು ಕಾರ್ಯಕರ್ತರು ಸೇರಿದ್ದು, ಈ ವೇಳೆ ಎಸ್ ಡಿ ಪಿ ಐ ಪಕ್ಷದ ವಿರುದ್ಧ ಘೋಷಣೆ ಕೂಗಿದರು. ಸ್ವಾತಂತ್ರ್ಯ ರಥ ತಡೆದ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

- Advertisement -

Related news

error: Content is protected !!