Sunday, May 5, 2024
spot_imgspot_img
spot_imgspot_img

ಪುತ್ತೂರು: ಕರ್ತವ್ಯದ ವೇಳೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಪೊಲೀಸ್‌ ಸಿಬ್ಬಂದಿ

- Advertisement -G L Acharya panikkar
- Advertisement -

ಕೊಣಾಜೆ: ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಅಸ್ಪಸ್ಧಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಕೊಣಾಜೆ ಠಾಣೆಯಲ್ಲಿ ಘಟನೆ ನಡೆದಿದೆ. ಮೃತರನ್ನು ಜಗನ್ನಾಥ (44) ಎಂದು ಗುರುತಿಸಲಾಗಿದೆ.

ಜಗನ್ನಾಥ ಅವರು ಕರ್ತವ್ಯದಲ್ಲಿ ವೇಳೆ ಅಸ್ಪಸ್ಧಗೊಂಡಿದ್ದು, ಅವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು. ಆದರೆ ಚಿಕೆತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇನ್ನು ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿರುತ್ತಾರೆ.

- Advertisement -

Related news

error: Content is protected !!