Wednesday, May 15, 2024
spot_imgspot_img
spot_imgspot_img

ಪುತ್ತೂರು: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆ

- Advertisement -G L Acharya panikkar
- Advertisement -

ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಯ ಆದ್ದರಿಂದ ಪುತ್ತೂರಿನಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಗೆಲ್ಲಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಪಕ್ಷದ ಮುಖಂಡ ಹೇಮಾನಾಥ ಶೆಟ್ಟಿ, ಶುಕೂರ್ ಹಾಜಿ ಮತ್ತು ವಿವಿಧ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!