- Advertisement -
- Advertisement -
ಪುತ್ತೂರು: ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬ್ಯಾಟರಿ ಸ್ಫೋಟಗೊಂಡ ಘಟನೆ ಕಲ್ಲಾರೆ ಸಮೀಪದ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ನಡೆದಿದೆ.
ಡಾ. ಮುಕುಂದ್ ಎಂಬವರು ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕಾರಿನ ಬ್ಯಾಟರಿ ಸ್ಫೋಟಗೊಂಡಿದೆ. ಸ್ಥಳೀಯರು ತಕ್ಷಣ ನೀರು ಹಾಯಿಸಿ ಬೆಂಕಿನಂದಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿ ಕಾರ್ಯಾಚರಣೆ ನಡೆಸಿದರು. ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
- Advertisement -