Saturday, May 18, 2024
spot_imgspot_img
spot_imgspot_img

ಪುತ್ತೂರು: ಕೃಷಿ ಜಮೀನನ್ನು ನೋಡಲು ಬಂದ ಮೈಸೂರು ಮೂಲದ ಫೊಟೋಗ್ರಾಫರ್ ಮರ್ಡರ್!

- Advertisement -G L Acharya panikkar
- Advertisement -
vtv vitla
vtv vitla
vtv vitla

ಪುತ್ತೂರು: ಪುತ್ತೂರಿನಲ್ಲಿರುವ ಕೃಷಿ ಜಮೀನನ್ನು ನೋಡಲು ಬಂದು ಪುನಃ ಊರಿಗೆ ತೆರಳಿದ್ದ ಫೊಟೋಗ್ರಾಫರ್ ನಾಪತ್ತೆಯಾದ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದೆ.

vtv vitla
vtv vitla

ಕೊಲೆಯಾದ ವ್ಯಕ್ತಿ ಮೈಸೂರು ಸುಬ್ರಹ್ಮಣ್ಯ ನಗರದ ಫೋಟೋ ಗ್ರಾಫರ್ ಜಗದೀಶ್ (58)ಎನ್ನಲಾಗಿದೆ. ಜಗದೀಶ್ ಅವರನ್ನು ಈಶ್ವರಮಂಗಲ ಸಮೀಪದ ಪುಳಿತ್ತಡಿಯಲ್ಲಿ ಆತನ ಸಂಬಂಧಿಕರೊಬ್ಬರು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

vtv vitla
- Advertisement -

Related news

error: Content is protected !!